ಆರ್.ಎಸ್.ಹೆಗಡೆ ಭೈರುಂಬೆ, ರಮಾಕಾಂತ ಮಂಡೇಮನೆ, ಕೆ.ವಿ.ಭಟ್, ಜಿ.ಟಿ.ಹೆಗಡೆ ಹೊಸಬಾಳೆ, ನಾರಾಯಣ ಭಟ್ರಕೇರಿ, ಅನಂತ ಭಟ್ ಹುಳಗೋಳ, ಡಾ.ಗೋಪಾಲ ಹೆಗಡೆ ಕೋಸಗುಳಿ, ಸುರೇಶ, ಸುಬ್ಬಣ್ಣ ಬೋಳ್ಮನೆ, ಡಿ.ಟಿ.ಹೆಗಡೆ ಗುಂದ, ಪ್ರಸನ್ನ ಗಾಂವ್ಕರ್ ವಾಗಳ್ಳಿ, ಇತರರು ಇದ್ದರು. ಬೇಡ್ತಿ ಸಮಿತಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ನಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.