ಇಲ್ಲಿನ ಹೊಟೆಲ್ಗಳು, ಪ್ರವಾಸಿ ಮಂದಿರಗಳಲ್ಲಿ ಮಾಜಿ ಸಚಿವರು, ಮಾಜಿ ಶಾಸಕರು ತಂಗುತ್ತಿದ್ದಾರೆ. ಕಳೆದ ಒಂದು ವಾರದಿಂದ ಹತ್ತಾರು ನಾಯಕರು ಶಿರಸಿಯಲ್ಲಿ ತಂಗಿದ್ದು, ಬೆಳಿಗ್ಗೆ ಎದ್ದು ಹಾನಗಲ್ನತ್ತ ತೆರಳುವುದು ಸಾಮಾನ್ಯವಾಗಿದೆ. ಈ ಪೈಕಿ ಕಾಂಗ್ರೆಸ್ ಪಕ್ಷದ ಪ್ರಮುಖರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಪ್ರಚಾರ ತಯಾರಿ, ಚುನಾವಣಾ ರಣತಂತ್ರ ಇಲ್ಲಿಯೂ ರೂಪಿತವಾಗುತ್ತಿದೆ.