ಅಗ್ನಿಪಥ್ ಯೋಜನೆಯ ವಿರುದ್ಧ ಪಟ್ಟಣದ ಬೆಲ್ ರಸ್ತೆಯಲ್ಲಿ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್. ಭಟ್ಟ, ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಫ್ ನಾಯ್ಕ , ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪಾಟೀಲ್, ಡಿಸಿಸಿ ಸದಸ್ಯೆ ಸುಮಾ ಉಗ್ರಾಣಕರ್, ಪ್ರಮುಖರಾದ ಬಸವರಾಜ ದೊಡ್ಮನಿ ಇದ್ದರು.