ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಬಯಸಿ ಚುನಾವಣೆ ಅಖಾಡಕ್ಕೆ ಇಳಿದಿರುವ ನಿವೃತ್ತ ಪ್ರಾಶುಂಪಾಲ ಬಿ.ಎಸ್. ಶಿರೋಳ ಅವರಿಗೆ ಬೆಂಬಲ ಸೂಚಿಸಿ ಪತ್ರಿಕಾಗೋಷ್ಠಿಗೆ ಬಂದಿದ್ದ ಹಿರಿಯ ಸಾಹಿತಿಗಳಾದ ಚನ್ನವೀರ ಕಣವಿ, ಗಿರಡ್ಡಿ ಗೋವಿಂದರಾಜ, ಮಲ್ಲಿಕಾರ್ಜುನ ಹಿರೇಮಠ, ವೆಂಕಟೇಶ ಮಾಚಕನೂರ, ಹನುಮಾಕ್ಷಿ ಗೋಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.