ಶಿರಸಿ: ‘ಶಿರಸಿ–ಸಿದ್ದಾಪುರ ಕ್ಷೇತ್ರದಲ್ಲಿ ಹಿಂದುಳಿದ ವರ್ಗ, ಕೂಲಕಾರ್ಮಿಕ ವರ್ಗಗಳ ಪ್ರಾತಿನಿಧ್ಯಕ್ಕಾಗಿ ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಹೊಂದಿದ್ದೇನೆ. ರಾಷ್ಟ್ರವಾದ ಕಾಂಗ್ರೆಸ್ ಪಕ್ಷದ (ಎನ್.ಸಿ.ಪಿ.) ಅಭ್ಯರ್ಥಿಯಾಗಲು ಈಗಾಗಲೆ ಮಾತುಕತೆ ನಡೆಸಲಾಗಿದೆ’ ಎಂದು ತಾಲ್ಲೂಕಿನ ಅಮ್ಮಿನಳ್ಳಿಯ ಗಣಪತಿ ನಾಯ್ಕ ಹೇಳಿದರು.