ಕಾಮಗಾರಿಯನ್ನು ಪರಿಶೀಲಿಸಿದ ದಿವಾಕರ ಯರಗುಪ್ಪ ಮತ್ತುಸಂಸ್ಥೆಯ ಎಂಜಿನಿಯರ್ಕೆ.ಬಿ.ಕುಲಕರ್ಣಿ, ಸ್ಥಳದಲ್ಲಿದ್ದ ಗುತ್ತಿಗೆದಾರರಿಂದ ಮಾಹಿತಿ ಪಡೆದರು. ಗುತ್ತಿಗೆದಾರರಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿ, ‘ಕೆಲಸ ಮಾಡುವುದಾದರೆ ನಿಷ್ಠೆಯಿಂದ ಮಾಡಿ. ಇಲ್ಲದಿದ್ದರೆ ನಿರ್ದಾಕ್ಷಿಣ್ಯವಾಗಿ ನಿಮ್ಮ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು’ ಎಚ್ಚರಿಕೆ ನೀಡಿದರು.