ಅಂದಿನ ಸಿ.ಪಿ.ಐ. ಕಿರಣ ಕುಮಾರ ಈ ಪ್ರಕರಣದ ತನಿಖೆ ನಡೆಸಿ, ಪೊಕ್ಸೊಕಾಯ್ದೆಯ ಅನ್ವಯ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಹಾಗೂಸೆಷನ್ಸ್ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ, ಅಪರಾಧಿಗೆ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ.ದಂಡ ಪಾವತಿಸಲು ತಪ್ಪಿದಲ್ಲಿಆರುತಿಂಗಳು ಹೆಚ್ಚುವರಿಜೈಲು ಶಿಕ್ಷೆ ವಿಧಿಸುವಂತೆಯೂ ಅವರು ಆದೇಶಿಸಿದ್ದಾರೆ.