<p><strong>ಕಾರವಾರ</strong>: ತಾಲ್ಲೂಕಿನ ಮಲ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರೂರು ಸಮೀಪ ಗುಡ್ಡ ಬಿರುಕು ಬಿಟ್ಟಿದೆ. ರಸ್ತೆಯ ನಡುವೆ ಸುಮಾರು ಆರು ಇಂಚುಗಳಷ್ಟು ಬಿರುಕು ಕಾಣಿಸಿಕೊಂಡಿದೆ.</p>.<p>ಮಲ್ಲಾಪುರದಿಂದ ಕೈಗಾಕ್ಕೆ ಸಾಗಿ ಹರೂರು- ಬಾರೆ ಮೂಲಕ ಯಲ್ಲಾಪುರ ತಾಲ್ಲೂಕಿನ ಇಡಗುಂದಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಈ ಭಾಗದಲ್ಲಿ ಮನೆಗಳಿಲ್ಲ. ಕಾಡಿನ ಮಧ್ಯೆ ಸಾಗುವ ದಾರಿ ಇದಾಗಿದ್ದು, ಗುಡ್ಡ ಕುಸಿದರೆ ಇಡಗುಂದಿ- ಮಲ್ಲಾಪುರ ನಡುವೆ ಸಂಪರ್ಕ ಕಡಿತವಾಗಲಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ನಿಲ್ಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ತಾಲ್ಲೂಕಿನ ಮಲ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರೂರು ಸಮೀಪ ಗುಡ್ಡ ಬಿರುಕು ಬಿಟ್ಟಿದೆ. ರಸ್ತೆಯ ನಡುವೆ ಸುಮಾರು ಆರು ಇಂಚುಗಳಷ್ಟು ಬಿರುಕು ಕಾಣಿಸಿಕೊಂಡಿದೆ.</p>.<p>ಮಲ್ಲಾಪುರದಿಂದ ಕೈಗಾಕ್ಕೆ ಸಾಗಿ ಹರೂರು- ಬಾರೆ ಮೂಲಕ ಯಲ್ಲಾಪುರ ತಾಲ್ಲೂಕಿನ ಇಡಗುಂದಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಈ ಭಾಗದಲ್ಲಿ ಮನೆಗಳಿಲ್ಲ. ಕಾಡಿನ ಮಧ್ಯೆ ಸಾಗುವ ದಾರಿ ಇದಾಗಿದ್ದು, ಗುಡ್ಡ ಕುಸಿದರೆ ಇಡಗುಂದಿ- ಮಲ್ಲಾಪುರ ನಡುವೆ ಸಂಪರ್ಕ ಕಡಿತವಾಗಲಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ನಿಲ್ಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>