ಘಟನಾ ಸ್ಥಳದಲ್ಲಿ ಪೌರಾಯುಕ್ತ ರಾಜಾರಾಮ ಪವಾರ, ನಗರಸಭೆ ಅಧ್ಯಕ್ಷೆ ಸರಸ್ವತಿ ರಜಪೂತ, ಡಿ.ವೈ.ಎಸ್ಪಿ ಕೆ.ಎಲ್.ಗಣೇಶ, ಸಿ.ಪಿ.ಐ ಬಿ.ಎಸ್.ಲೋಕಾಪುರ, ವಾರ್ಡ್ ಸದಸ್ಯೆ ಪ್ರೀತಿ ನಾಯರ್, ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಕಿರಣ ಪಾಟೀಲ, ಅಪರಾಧ ವಿಭಾಗದ ಪಿ.ಎಸ್.ಐ ಯಲ್ಲಪ್ಪ.ಎಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಹಾಜರಿದ್ದು ಶೋಧ ಕಾರ್ಯ ನಡೆಸಿದ್ದಾರೆ.