‘ರಭಸದ ಮಳೆ ಆರಂಭವಾದ ಕಾರಣ ಹಾರೂಗಾರ ಬಳಿ ತಿರುವಿನಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಸಾಧ್ಯವಾಗಿಲ್ಲ. ಅಪಘಾತಗಳು ಸಂಭವಿಸುತ್ತಿರುವ ವಿಷಯ ಗಮನಕ್ಕೆ ಬಂದಿದೆ. ಸುಕ್ಷತಾ ಕ್ರಮವಾಗಿ ಇಳಿಜಾರಿನ ಮುನ್ನ ವಾಹನಗಳ ವೇಗ ನಿಯಂತ್ರಿಸಲು ಬ್ಯಾರಿಕೇಡ್ ಅಳವಡಿಸಲಾಗುವುದು’ ಎಂದು ಕಾಮಗಾರಿ ನಡೆಸುತ್ತಿರುವ ಆರ್.ಎನ್.ಎಸ್.ಇನ್ಫ್ರಾಸ್ಟ್ರಕ್ಚರ್ ಕಂಪನಿಯ ಹೆದ್ದಾರಿ ಎಂಜಿನಿಯರ್ ಗೋವಿಂದ ಭಟ್ಟ ಪ್ರತಿಕ್ರಿಯಿಸಿದರು.