ಸಿದ್ದಾಪುರ ತಾಲ್ಲೂಕಿನ ಇಳಿಮನೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ತಹಶೀಲ್ದಾರ್ ಸಂತೋಷ ಭಂಡಾರಿ, ಮುಂಡಗೋಡ ತಾಲ್ಲೂಕಿನ ಬಾಳೇಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತಹಶೀಲ್ದಾರ್ ಶ್ರೀಧರ ಮುಂದಲಮನಿ, ಹಳಿಯಾಳ ತಾಲ್ಲೂಕಿನ ಹೋಮನಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತಹಶೀಲ್ದಾರ್ ಪ್ರಕಾಶ ಗಾಯಕವಾಡ, ದಾಂಡೇಲಿ ತಾಲ್ಲೂಕಿನ ವಿಟ್ನಾಳ ಗ್ರಾಮದ ಕೃಷ್ಣ ದೇವಸ್ಥಾನದಲ್ಲಿ ತಹಶೀಲ್ದಾರ್ ಶೈಲೇಶ ಎಸ್. ಪರಮಾನಂದ, ಜೊಯಿಡಾ ತಾಲ್ಲೂಕಿನ ಡಿಗ್ಗಿ ಗ್ರಾಮದ ಸರ್ಕಾರಿ ಹಿರಿಯ ಶಾಲೆಯಲ್ಲಿ ತಹಶೀಲ್ದಾರ್ ಸಂಜಯ ಎಂ.ಕಾಂಬಳೆ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.