ಸಚಿವ ಶಿವರಾಮ ಹೆಬ್ಬಾರ, ‘ಭೂ ಕುಸಿತದಿಂದ ಮನೆ, ಕೃಷಿ ಭೂಮಿ ಸೇರಿದಂತೆ ಅಪಾರ ಹಾನಿ ಉಂಟಾಗಿದೆ. 667 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಅನುಮತಿ ನೀಡಬೇಕು. ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಅಥವಾ ಬೇರೆ ಯಾವುದೇ ಅನುದಾನದಡಿ ಪುನರ್ವಸತಿ ಕಲ್ಪಿಸಲು ಅನುದಾನ ಮಂಜೂರು ಮಾಡಬೇಕು’ ಎಂದು ಮನವಿ ಮಾಡಿದರು.
ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಉಮೇಶ್ ಭಾಗ್ವತ್, ಮಂಡಲ ಉಪಾಧ್ಯಕ್ಷ ವೆಂಕಟರಮಣ ಬೆಳ್ಳಿ, ಗಜಾನನ ಭಟ್ಟ, ಸ್ಥಳೀಯ ಮುಖಂಡರು ಇದ್ದರು.