<p class="Briefhead"><strong>ಶಿರಸಿ: </strong>ದ್ವಿಭಾಷಾ ಸಾಹಿತಿ, ನಾಟಕಕಾರ ರಾಮಚಂದ್ರ ಮಹಾಬಲೇಶ್ವರ ಶೇಟ್ (75) ಶನಿವಾರ ನಿಧನರಾದರು.</p>.<p>ಅವರಿಗೆ ಪತ್ನಿ, ಮೂವರು ಪುತ್ರರು ಇದ್ದಾರೆ. ಆರ್ಯಂ ಎಂಬ ಕಾವ್ಯನಾಮದಲ್ಲಿ ಕನ್ನಡ, ಕೊಂಕಣಿಯಲ್ಲಿ ಬರೆಯುತ್ತಿದ್ದ ಅವರು 75ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.</p>.<p>ಶಿಕ್ಷಕರಾಗಿ ನಿವೃತ್ತರಾಗಿದ್ದ ಅವರು, ಆರ್ಯ ಪ್ರಕಾಶನದ ಮೂಲಕ ಅನೇಕ ಪುಸ್ತಕಗಳನ್ನು ಹೊರತಂದಿದ್ದರು.</p>.<p>ಅಂಕೋಲಾ ಕೊಂಕಣಿ ಭಾಷಾ ಸಂಘದ ಉಪಾಧ್ಯಕ್ಷರಾಗಿ, ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p class="Briefhead"><strong>ಶಿರಸಿ: </strong>ದ್ವಿಭಾಷಾ ಸಾಹಿತಿ, ನಾಟಕಕಾರ ರಾಮಚಂದ್ರ ಮಹಾಬಲೇಶ್ವರ ಶೇಟ್ (75) ಶನಿವಾರ ನಿಧನರಾದರು.</p>.<p>ಅವರಿಗೆ ಪತ್ನಿ, ಮೂವರು ಪುತ್ರರು ಇದ್ದಾರೆ. ಆರ್ಯಂ ಎಂಬ ಕಾವ್ಯನಾಮದಲ್ಲಿ ಕನ್ನಡ, ಕೊಂಕಣಿಯಲ್ಲಿ ಬರೆಯುತ್ತಿದ್ದ ಅವರು 75ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.</p>.<p>ಶಿಕ್ಷಕರಾಗಿ ನಿವೃತ್ತರಾಗಿದ್ದ ಅವರು, ಆರ್ಯ ಪ್ರಕಾಶನದ ಮೂಲಕ ಅನೇಕ ಪುಸ್ತಕಗಳನ್ನು ಹೊರತಂದಿದ್ದರು.</p>.<p>ಅಂಕೋಲಾ ಕೊಂಕಣಿ ಭಾಷಾ ಸಂಘದ ಉಪಾಧ್ಯಕ್ಷರಾಗಿ, ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>