ಜೆಡಿಎಸ್ ಹಿರಿಯ ಮುಖಂಡ ಡಿ.ಎಂ.ವಿಶ್ವನಾಥ್, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ರಾಮಕೃಷ್ಣ, ಜಿ.ಪಂ.ಮಾಜಿ ಸದಸ್ಯ ಡಿ.ಎಸ್.ಭುಜಂಗಯ್ಯ,ತಾ ಪಂ.ಸದಸ್ಯ ಕೆ.ಎನ್.ರಾಮು, ಗ್ರಾ.ಪಂ.ಮಾಜಿ ಅಧ್ಯಕ್ಷ ಭೈರೇಗೌಡ, ಮರಳವಾಡಿ ಹೋಬಳಿ ಘಟಕದ ಜೆಡಿಎಸ್ ಅಧ್ಯಕ್ಷ ತಮ್ಮಯ್ಯ, ಹಾರೋಹಳ್ಳಿ ಹೋಬಳಿ ಯುವ ಘಟಕದ ಜೆಡಿಎಸ್ ಅಧ್ಯಕ್ಷ ಪ್ರದೀಪ್ಕುಮಾರ್, ಎಚ್ಡಿಕೆ ಸೇನೆ ಕಾರ್ಯಕರ್ತರು ಇದ್ದರು.