ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಗಂಗಾಧರ ಭಟ್ ಮಾತನಾಡಿದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಕಮಾಂಡರ್ ಶಾಂತಿಲಾಲ್ ಜ್ಯೋತಿಯಾ, ಯೋಜನೆಯ ಜಿಲ್ಲಾ ವಿಭಾಗದ ನಿರ್ದೇಶಕ ಶಂಕರ ಶೆಟ್ಟಿ, ಜನಜಾಗೃತಿ ವೇದಿಕೆ ಸದಸ್ಯೆ ಅನು ಕಳಸ, ಪ್ರಮುಖರಾದ ವಿವೇಕಾನಂದ, ಜಯಂತ ಪಟಗಾರ್ ಇದ್ದರು. ಯೋಜನಾಧಿಕಾರಿ ಶೇಖರ ನಾಯ್ಕ ಸ್ವಾಗತಿಸಿದರು.