ಕಾಂಕ್ರೀಟ್ನಿಂದ ನಿರ್ಮಿಸಿದ ರಾಜ ಕಾಲುವೆಯ ಕಾಮಗಾರಿ ಈಗಿನ ಅನುದಾನದಂತೆ ಅರ್ಧಕ್ಕೆ ನಿಲ್ಲಲಿದೆ. ಮಳೆ ನೀರು ಗದ್ದೆಗೆ ನುಗ್ಗದೇ ಕಾಲುವೆಯಲ್ಲಿ ಸರಾಗವಾಗಿ ಹರಿದು ಹೋಗುವಂತೆ ಮಾಡಲಾಗುವುದು. ಗದ್ದೆಗೆ ನೀರು ನುಗ್ಗದಂತೆ ಮಣ್ಣಿನ ದಿಬ್ಬ ನಿರ್ಮಿಸಲಾಗುವುದು ಎಂದು ಪಟ್ಟಣ ಪಂಚಾಯಿತಿ ಎಂಜಿನಿಯರ್ ಸುಫಿಯಾನಾ ಬ್ಯಾರಿ ತಿಳಿಸಿದ್ದಾರೆ.