ಬುಧವಾರ ಮಧ್ಯಾಹ್ನ ಬೀಸಿದ ರಭಸದ ಗಾಳಿಗೆ ಬಾಂಡಿಶಿಟ್ಟಾ ಬಳಿ 33 ಕೆ.ವಿ ವಿದ್ಯುತ್ ತಂತಿಯ ಎರಡು ಕಂಬಗಳು ಮುರಿದು ಬಿದ್ದಿವೆ. ಹೆಸ್ಕಾಂ ಸಿಬ್ಬಂದಿ ಅದರ ದುರಸ್ತಿ ಮಾಡುತ್ತಿದ್ದಾರೆ. ಆದರೆ, ವಿದ್ಯುತ್ ಕೈಕೊಟ್ಟಿರುವ ಬಗ್ಗೆ ಹೆಸ್ಕಾಂಕಚೇರಿಗೆ ಸಾರ್ವಜನಿಕರು ಕರೆ ಮಾಡಿದರೂ ಯಾರೂ ಉತ್ತರಿಸುತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಐಸ್ ಕ್ರೀಂ ಉದ್ಯಮಕ್ಕೆ ನಷ್ಟ