ಅಬಕಾರಿ ಇಲಾಖೆಯ ಮಂಗಳೂರು ವಿಭಾಗದ ಜಂಟಿ ಆಯುಕ್ತ ನಾಗರಾಜಪ್ಪ, ಉಪ ಆಯುಕ್ತೆ ವನಜಾಕ್ಷಿ.ಎಂ ಅವರ ನಿರ್ದೇಶನದಂತೆ ಕಾರ್ಯಾಚರಣೆ ನಡೆಯಿತು. ಉಪ ಅಧೀಕ್ಷಕ ಮಲ್ಲಿಕಾರ್ಜುನ ರೆಡ್ಡಿ ಮಾರ್ಗದರ್ಶನದಲ್ಲಿ ಸಬ್ ಇನ್ಸ್ಪೆಕ್ಟರ್ ಪಿ.ಕೆ.ಹಳದನಕರ್, ಅಧಿಕಾರಿಗಳಾದ ಉಷಾ ಯಂಡಿಗೇರಿ, ಬಸವರಾಜ, ದಯಾನಂದ, ಸಿಬ್ಬಂದಿ ಶ್ರೀಧರ ಚೌಗಲೆ, ಎಂ.ಕೆ.ನಾಯ್ಕ ಭಾಗವಹಿಸಿದ್ದರು.