ಅಬಕಾರಿ ಇಲಾಖೆ ಉಪ ಆಯುಕ್ತ ಶಿವನಗೌಡ ಪಾಟೀಲ ಮಾರ್ಗದರ್ಶನದಲ್ಲಿ ಉಪ ಅಧೀಕ್ಷಕಿ ಸುವರ್ಣಾ ಬಿ ನಾಯ್ಕ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಅಬಕಾರಿ ನಿರೀಕ್ಷಕರಾದ ದಯಾನಂದ ಎಸ್.ಬಿ, ಜಿಲ್ಲಾ ತಂಡದ ಅಬಕಾರಿ ನಿರೀಕ್ಷಕರಾದ ಬಸವರಾಜ ಕರವಿನಕೊಪ್ಪ, ಸಿಬ್ಬಂದಿ ಶಿವಾನಂದ ಕೊರಡ್ಡಿ, ಚಂದ್ರಶೇಖರ ಪಾಟೀಲ್, ಪ್ರವೀಣ ಕುಮಾರ್ ಕಲ್ಲೊಳ್ಳಿ, ವೀರೇಶ, ನಾಗರಾಜ, ಶ್ರೀನಿವಾಸ, ರವಿ ನಾಯ್ಕ, ಇಮ್ತಿಯಾಜ್ ತಂಡದಲ್ಲಿದ್ದರು.