ಡಾ.ಶ್ರೀನಿವಾಸ ರೆಡ್ಡಿ, ಡಾ.ಟಿ.ವಿ.ರಾಮಚಂದ್ರ, ಡಾ.ಮಾರುತಿ, ಡಾ.ಕೇಶವ ಕೊರ್ಸೆ, ಅರಣ್ಯ, ಪರಿಸರ, ಗಣಿ ಭೂ ವಿಜ್ಞಾನ, ಮಾಲಿನ್ಯ ನಿಯಂತ್ರಣ ಇಲಾಖೆಗಳ ಉನ್ನತ ಅಧಿಕಾರಿಗಳು ತಂಡವು ಈಗಾಗಲೇ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಭೂ ಕುಸಿತ ಪ್ರದೇಶ, ಶಿವಮೊಗ್ಗ ಜಿಲ್ಲೆಯ ಕಳಸವಳ್ಳಿ ಪ್ರದೇಶಕ್ಕೆ ಭೇಟಿ ನೀಡಿದೆ.