ಆರ್ಯ ಈಡಿಗ ನಾಮಧಾರಿ ಬಿಲ್ಲವ ಅಭಿವೃದ್ಧಿ ಸಂಘದ ಅಧ್ಯಕ್ಷ ಭೀಮಣ್ಣ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಸಿ.ಎಫ್.ನಾಯ್ಕ, ಗಣಪತಿ ನಾಯ್ಕ, ಮಾರಿಕಾಂಬಾ ದೇವಸ್ಥಾನದ ಅಧ್ಯಕ್ಷ ಆರ್.ಜಿ. ನಾಯ್ಕ, ಸಾಮಾಜಿಕ ಕಾರ್ಯಕರ್ತ ರವೀಂದ್ರ ನಾಯ್ಕ, ವೆಂಕಟೇಶ ನಾಯ್ಕ, ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಕುಮಾರ ನಾಯ್ಕ ಇದ್ದರು.