ನಗರಸಭೆಯ ಉಪಾಧ್ಯಕ್ಷ ಸಂಜಯ ನಂದ್ಯಾಳಕ, ಪೌರಾಯುಕ್ತರ ರಾಜಾರಾಮ ಪವಾರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ಹಾಲಮ್ಮನ್ನವರ, ಬಾಂಬೆಚಾಳ್ ನಗರಸಭೆ ಸದಸ್ಯ ದಶರಥ ಬಂಡಿವಡ್ಡರ, ಸ್ಥಾಯಿ ಸಮಿತಿ ಅಧ್ಯಕ್ಷ ಮೌಲಾಲಿ ಮುಲ್ಲಾ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್ ವಿ ಹೆಗಡೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ನಗರಸಭೆ ಎಲ್ಲ ಸದಸ್ಯರುಗಳು ವೇದಿಕೆಯಲ್ಲಿ ಇದ್ದರು.