‘ಇಂದು ರಾಜ್ಯಾಂಗದ ವ್ಯವಸ್ಥೆ ದಿಕ್ಕು ತಪ್ಪುತ್ತಿದೆ. ಇದರ ಪರಿಕಲ್ಪನೆಯೇ ಇಲ್ಲದೆ ಶಾಸಕರು ವಿಧಾನಸಭೆಯಲ್ಲಿ ಅಶಿಸ್ತಿನ ವರ್ತನೆ ತೋರುತ್ತಿದ್ದಾರೆ. ಇಂದಿನ ಕಾಲದಲ್ಲಿ ರಾಜಕೀಯಕ್ಕೆ ಬರುವುದೇ ಪ್ರಚಾರಕ್ಕಾಗಿ, ಹಣಕ್ಕಾಗಿ, ಸುಖಭೋಗಕ್ಕಾಗಿ ಎಂದು ತಿಳಿದಿದ್ದಾರೆ. ವಿದ್ಯಾವಂತರಲ್ಲದ ರಾಜಕಾರಣಿಗಳು ಇಂದು ತಮ್ಮ ಸಾಮರ್ಥ್ಯ ನಿಭಾಯಿಸುವಲ್ಲಿ ಅಸಮರ್ಥರಾಗುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.