ಉಪ ವಿಭಾಗಾಧಿಕಾರಿ ಸಾಜಿದ್ ಅಹಮ್ಮದ್ ಮುಲ್ಲಾ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ್, ವಕೀಲ ನಾಗರಾಜ ಇ.ಎಚ್, ಆಳ ಸಮುದ್ರ ಟ್ರಾಲ್ ಬೋಟ್, ಪರ್ಸೀನ್ ಬೋಟ್, ಫಿಶಿಂಗ್ ಬೋಟ್, ಮೀನುಗಾರರ ಒಕ್ಕೂಟ, ದುರ್ಗಾಪರಮೇಶ್ವರಿ ಟ್ರಾಲ್ ಬೋಟ್ ಅಸೋಸಿಯೇಶನ್ ಹಾಗೂ ನಾಡದೋಣಿ ಸಂಘದ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.