ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಉಪಾಧ್ಯಕ್ಷ ಚಂದ್ರು ದೇವಾಡಿಗ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಜಿ.ಎನ್.ಹೆಗಡೆ, ಬಸವರಾಜ ದೊಡ್ಮನಿ, ಉಷಾ ಹೆಗಡೆ, ರೂಪಾ ನಾಯ್ಕ, ಪ್ರಭಾವತಿ ಗೌಡ, ಉಪವಿಭಾಗಾಧಿಕಾರಿ ಕೆ.ರಾಜು ಮೊಗವೀರ, ಪ್ರಮುಖರಾದ ಎಸ್.ಎನ್.ಹೆಗಡೆ, ವಿವೇಕ ಜಾಲಿಸತ್ಗಿ ಇದ್ದರು. ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಸ್ವಾಗತಿಸಿದರು. ಸತೀಶ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಾರ್ಟಿ ಕ್ಲಿನಿಕ್ ಮುಖ್ಯಸ್ಥ ವಿ.ಎಂ.ಹೆಗಡೆ ನಿರೂಪಿಸಿದರು. ಗಣೇಶ ಹೆಗಡೆ ವಂದಿಸಿದರು.