ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ, ಸದಸ್ಯರಾದ ಜಿ.ಎನ್.ಹೆಗಡೆ, ಉಷಾ ಹೆಗಡೆ, ಬಸವರಾಜ ದೊಡ್ಮನಿ, ರೂಪಾ ನಾಯ್ಕ, ಪ್ರಭಾವತಿ ಗೌಡ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಉಪಾಧ್ಯಕ್ಷ ಚಂದ್ರು ದೇವಾಡಿಗ, ಜಿಲ್ಲಾಧಿಕಾರಿ ಡಾ.ಹರೀಶಕುಮಾರ್, ಸಿಇಒ ಮೊಹಮ್ಮದ್ ರೋಶನ್, ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಇದ್ದರು. ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಡಾ.ಬಿ.ಪಿ.ಸತೀಶ ಸ್ವಾಗತಿಸಿದರು. ವಿ.ಎಂ.ಹೆಗಡೆ ನಿರೂಪಿಸಿದರು.