ಕಾರವಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕೆ.ಸಿ ಮಾರ್ಗದರ್ಶನದಲ್ಲಿ, ಅಂಕೋಲಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣ ಗೌಡ ಮತ್ತು ಹೊಸಕಂಬಿ ವಲಯ ಅರಣ್ಯ ಅಧಿಕಾರಿ ಸುರೇಶ ನಾಯ್ಕ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಉಪವಲಯ ಅರಣ್ಯ ಅಧಿಕಾರಿಗಳಾದ ರಾಘವೇಂದ್ರ ಜೀರಗಾಳೆ, ಸತೀಶ ಕಾಂಬಳೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.