ಗವ್ಹಾಂರ ಮಠದ ಪಾಂಡುರಂಗ ಮಹಾರಾಜ್, ವಿ.ವಿ.ವಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಿ.ಡಿ.ಶರ್ಮಾ, ಪಾರಂಪರಿಕ ವಿಭಾಗದ ವರಿಷ್ಠಾಚಾರ್ಯ ಸತ್ಯನಾರಾಯಣ ಶರ್ಮ, ಸಂಶೋಧನಾ ಖಂಡದ ಶ್ರೀಸಂಯೋಜಕ ಡಾ.ಗುರುರಾಜ ಪಡೀಲ್, ಡಾ.ರವಿ ಪಾಂಡವಪುರ, ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ಗಣಪತಿ ಭಟ್, ಡಾ.ವರ್ಮುಡಿ ಕುಮಾರಸ್ವಾಮಿ, ವ್ಯವಸ್ಥಾ ಪರಿಷತ್ತು ಪ್ರಮುಖರಾದ ಮಹೇಶ್ ಚಟ್ನಳ್ಳಿ, ಶಾಂತಾರಾಮ ಹೆಗಡೆ, ಜಿ.ಕೆ.ಹೆಗಡೆ, ಗಣೇಶ ಜಿಡ್ಡಿನಮನೆ, ಸಂತೋಷ್ ಹೆಗಡೆ ಇದ್ದರು.