ಜಿಲ್ಲಾ ಪಂಚಾಯ್ತಿ ಸಿಇಒ ಎಂ.ಪ್ರಿಯಾಂಗಾ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವ ಕುಮಾರ ನಾಯ್ಕ, ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ, ನೌಕರರ ಸಂಘಟನೆಯ ಪದಾಧಿಕಾರಿಗಳಾದ ಬಿ.ಎಚ್.ವೆಂಕಟೇಶಯ್ಯ, ಸಿ.ಆರ್.ಶ್ರೀನಿವಾಸ,ಮಲ್ಲಿಕಾರ್ಜುನ ಬಳ್ಳಾರಿ, ಶ್ರೀನಿವಾಸ ತಿಮ್ಮೆಗೌಡ, ಎಸ್.ಬಸವರಾಜು ಇದ್ದರು. ಸುರೇಶ ಶೆಟ್ಟಿ ಸ್ವಾಗತಿಸಿದರು.