2019ರಲ್ಲಿ ಮೊದಲು ಅತಿವೃಷ್ಟಿ, ನಂತರ ಉಪಚುನಾವಣೆ ನೀತಿಸಂಹಿತೆ, ಕೊರೊನಾ ಲಾಕ್ಡೌನ್ ಕಾರಣ ಅಭಿವೃದ್ಧಿ ಕಾಮಗಾರಿ ನಡೆಸಲು ಸಾಧ್ಯವಾಗಿಲ್ಲ. ಹೀಗಾಗಿ, ಹೆಚ್ಚುವರಿ ಕಾಲಾವಕಾಶ ನೀಡದಿದ್ದಲ್ಲಿ ಸಂಘದ ವತಿಯಿಂದ ಹೋರಾಟ ಮಾಡಲಾಗುವುದು ಎಂದು ಅಧ್ಯಕ್ಷ ರಾಘವೇಂದ್ರ ನಾಯ್ಕ ಎಚ್ಚರಿಸಿದರು. ಪದಾಧಿಕಾರಿಗಳಾದ ಗೀತಾ ಭೋವಿ, ಪ್ರಕಾಶ ಹೆಗಡೆ, ಖಾಸಿಂ ಸಾಬ್, ಸುಧೀರ ಇದ್ದರು.