ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಸತತ ಮಳೆ: ಮನೆ ಕುಸಿದು ಮಹಿಳೆ ಸಾವು

Last Updated 13 ಜುಲೈ 2021, 13:40 IST
ಅಕ್ಷರ ಗಾತ್ರ

ಶಿರಸಿ: ಮನೆ ಕುಸಿದು ತಾಲ್ಲೂಕಿನ ಗುಡ್ನಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮುಂಡಿಗೆಹಳ್ಳಿಯ ಯಶೋದಾ ಬಂಗಾರ್ಯ ಗೌಡ (31) ಮಂಗಳವಾರ ಮೃತಪಟ್ಟಿದ್ದಾರೆ.

ಅವರು ವಾಸಿಸುತ್ತಿದ್ದ ಮನೆಯ ಗೋಡೆ ಸತತ ಮಳೆಯಿಂದ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಎರಡು ದಿನದೊಳಗೆ ಮೃತಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಒದಗಿಸುವ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT