ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ನಾಲ್ಕುದಶಕದಿಂದಈಕ್ಷೇತ್ರಪ್ರತಿನಿಧಿಸುತ್ತಿದ್ದಹೊರಟ್ಟಿ ರಾಜಕೀಯವಾಗಿ ಬೆಳೆಸಿದ ಪಕ್ಷ ಬಿಟ್ಟು ಅಧಿಕಾರದ ಆಸೆಗೆ ಪಕ್ಷಾಂತರ ಮಾಡಿದ್ದಾರೆ. ಶಿಕ್ಷಕರನ್ನುತಮ್ಮಕಪಿಮುಷ್ಟಿಯಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸಲು ವಿಐಪಿ ಸಂಸ್ಕೃತಿಯನ್ನು ಪಾಲಿಸುತ್ತಿದ್ದಾರೆ’ ಎಂದರು.