‘ಗಾಯಗೊಂಡಿದ್ದ ಪತ್ನಿಯ ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದುಕೊಂಡು ಬಂದು, ಜೇನುನೊಣ ಕಚ್ಚಿದೆ ಎಂದು ಸುಳ್ಳು ಹೇಳಿದ್ದರು. ಆದರೆ, ವೈದ್ಯರು ಪರಿಶೀಲಿಸಿದಾಗ ಬಂದೂಕಿನ ಗುಂಡಿನ ಚೂರುಗಳು ಪತ್ತೆಯಾಗಿದ್ದವು. ಈ ಕುರಿತು ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ರಸಿಕಾ ಅವರನ್ನು ವಿಚಾರಿಸಿದಾಗ ನಿಜಾಂಶ ಬಾಯಿಬಿಟ್ಟರು’ ಎಂದು ತಿಳಿಸಿದರು.