‘ರಾಜ್ಯದ ಗಡಿ ಭಾಗಗಳ ಹಾಗೂ ಏಕೀಕರಣಕ್ಕಾಗಿ ಹೋರಾಡಿದವರ ಸ್ಮರಣೆಯಲ್ಲಿ ಕಿರು ಪುಸ್ತಕಮಾಲೆ ಪ್ರಕಟಿಸಲು ಉದ್ದೇಶಿಸಲಾಗಿದೆ. ಕನ್ನಡಿಗರ ಉದ್ಯೋಗದ ಸಮಸ್ಯೆ, ಗಡಿ ಭಾಗಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳ ದುಃಸ್ಥಿತಿ, ಪರಿಷತ್ತಿನಲ್ಲಿ ಪಾರದರ್ಶಕ ಆಡಳಿತ ವೈಖರಿ ಮಾಯವಾಗಿ ಬೆಳೆದಿರುವ ಭ್ರಷ್ಟಾಚಾರವನ್ನು ನಾಶ ಮಾಡುವುದು ಉದ್ದೇಶವಾಗಿದೆ’ ಎಂದರು.