ಪಂಚಾಯ್ತಿ ಅಧ್ಯಕ್ಷ ಬಸಪ್ಪ ಕುಪಗಡ್ಡಿ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಉಪಾಧ್ಯಕ್ಷ ಚಂದ್ರು ದೇವಾಡಿಗ, ಸದಸ್ಯೆ ಪ್ರೇಮಾ ಬೇಡರ, ಪಂಚಾಯ್ತಿ ಸದಸ್ಯ ಸಿ.ಬಿ.ಗೌಡ, ಬಸವೇಶ್ವರ ಪ್ರೌಢಶಾಲೆಯ ಅಧ್ಯಕ್ಷ ಸಿ.ಎಫ್.ನಾಯ್ಕ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಎಫ್.ಜಿ.ಚಿನ್ನಣ್ಣನವರ್, ಎಂಜಿನಿಯರ್ ರಾಮಚಂದ್ರ ಗಾಂವಕರ ಇದ್ದರು. ಪಿಡಿಒ ಪರಶುರಾಮ ಮಳವಳ್ಳಿ ನಿರೂಪಿಸಿದರು.