ಪ್ರೊ ಕಬಡ್ಡಿ ಆಟಗಾರ ಹರೀಶ ನಾಯ್ಕ, ಜಿಲ್ಲಾಧಿಕಾರಿ ಡಾ.ಕೆ. ಹರೀಶಕುಮಾರ್ ಮ್ಯಾರಥಾನ್ಗೆ ಚಾಲನೆ ನೀಡಿದರು. ಮ್ಯಾರಾಥಾನ್ನಲ್ಲಿ ವಿದ್ಯಾರ್ಥಿಗಳು, ವೈದ್ಯರು, ಅಧಿಕಾರಿಗಳು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು. ಎಸ್ಪಿ ಶಿವಪ್ರಕಾಶ ದೇವರಾಜು, ಅಪರ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇಸ್, ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಇದ್ದರು.