'ವಿಧಾನಸಭೆ ಚುನಾವಣೆ ಮುಗಿದ ಬಳಿಕ ಮತ್ತೆ ರಾಜ್ಯ ಪ್ರವಾಸ ಹಮ್ಮಿಕೊಳ್ಳುತ್ತೇನೆ. ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದೇ ಗುರಿಯಾಗಿದೆ. ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಗ ಜನರ ಪ್ರೀತಿಯನ್ನು ನೋಡಿ ಕಣ್ಣೀರು ಹಾಕಿದ್ದೆ. ಅದನ್ನು ಕೆಲವರು ಟೀಕಿಸಿದರು. ನಾನು ಮಾಜಿ ಮುಖ್ಯಮಂತ್ರಿಯಾದರೂ ಜನರ ಪ್ರೀತಿ ಗುಲಗಂಜಿಯಷ್ಟೂ ಕಡಿಮೆಯಾಗಿಲ್ಲ' ಎಂದರು.