'ಸಿದ್ದರಾಮಯ್ಯ ಅವರು ಎಲ್ಲರನ್ನೂ ಏಕವಚನದಲ್ಲಿ ಹೇಗೆ ಬೇಕೋ ಹಾಗೆ ಮಾತಾಡಿಸ್ತಾರೆ. ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲಿ ಬಿ.ಜೆ.ಪಿ ಅಭ್ಯರ್ಥಿ ಸೋತಾಗ ಆಡಳಿತ ವಿರೋಧಿ ಅಲೆಯಿದೆ, ಕಾಂಗ್ರೆಸ್ ಗೆಲುವಿನ ಸುನಾಮಿ ಆಗ್ತದೆ ಎಂದರು. ಎಂಥ ಸುನಾಮಿ, ಬಿರುಗಾಳಿ ಬೀಸಿದರೂ ಎದುರಿಸುವ ಶಕ್ತಿ ಬಿಜೆಪಿಗಿದೆ. ಆ ಅಲೆಯಲ್ಲಿ ಕಾಂಗ್ರೆಸ್ ಒಡೆದು ಹೋಗುತ್ತದೆ' ಎಂದು ಹೇಳಿದರು.