‘ನೀರಿನ ಮಟ್ಟ ಇನ್ನಷ್ಟು ಏರಿಕೆಯಾದರೆ ಗ್ರಾಮಸ್ಥರನ್ನು ಹೊಸಕೇರಿಯ ಗಂಜಿಕೇಂದ್ರಕ್ಕೆ ಸ್ಥಳಾನಮತರಿಸಲಾಗುವುದು’ ಎಂದು ಕಂದಾಯ ನಿರೀಕ್ಷಕ ಡಿ.ಆರ್.ಬೆಳ್ಳಿಮನೆ ತಿಳಿಸಿದ್ದಾರೆ.
‘ನೆರೆ ಪರಿಸ್ಥಿತಿಯ ಮುನ್ಸೂಚನೆ ಇದ್ದರೂ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿಲ್ಲ. ಕೊನೆಕ್ಷಣದಲ್ಲಿ ಸ್ಥಳಾಂತರ ಕಷ್ಟ. ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಬೇಕು’ ಎಂದು ಭಾಶಿ ಗ್ರಾಮ ಪಂಚಾಯ್ತಿ ಸದಸ್ಯ ವಿನಯ ಗೌಡರ್ ಒತ್ತಾಯಿಸಿದ್ದಾರೆ.