ನಂತರ ಮಾತನಾಡಿದ ಅವರು, ‘ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಯೋಜನೆಗಳನ್ನು ಕ್ರಮವಾಗಿ ಅನುಷ್ಠಾನಕ್ಕೆ ತರಬೇಕು. ಆ ಮೂಲಕ ಸರಿಯಾಗಿ ಫಲಾನುಭವಿಗಳಿಗೆ ಸಾಲ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು. ಬ್ಯಾಂಕ್ಗಳು ಸಾಲ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಿ, ಆದಷ್ಟು ಶೀಘ್ರ ಅರ್ಹರಿಗೆ ಸೌಲಭ್ಯ ದೊರೆಯುವುದನ್ನು ಖಾತ್ರಿಪಡಿಸಬೇಕು’ ಎಂದು ಹೇಳಿದರು.