‘ಕರ್ನಾಟಕ ತಂಡದಲ್ಲಿ ಸ್ಥಾನ ಪಡೆದಿದ್ದು ಅತೀವ ಸಂತೋಷ ತಂದಿತ್ತು. 2014ರಲ್ಲಿ ದೆಹಲಿ, 2015ರಲ್ಲಿ ರಾಜಸ್ಥಾನದಲ್ಲಿ, 2016ರಲ್ಲಿ ಕೇರಳದಲ್ಲಿ ನಡೆದ ರಾಷ್ಟ್ರೀಯಮಟ್ಟದ ಕ್ರೀಡಾಕೂಟದಲ್ಲಿ ತಂಡವನ್ನು ಪ್ರತಿನಿಧಿಸಿದೆ.ಇದೇ ವರ್ಷ ಮಲೇಷ್ಯಾದಲ್ಲಿ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದು ಅವಿಸ್ಮರಣೀಯ ಕ್ಷಣ. ಗಾಯಗಳಿಂದ ಚೇತರಿಸಿಕೊಂಡು ಫಿಟ್ನೆಸ್ ಕಾಯ್ದುಕೊಳ್ಳಲು ಪ್ರಯತ್ನ ನಡೆಸುತ್ತಿದ್ದೇನೆ’ಎಂದು ಸಂತಸದಿಂದ ಹೇಳಿದರು.