ಸುಂದರ ರಾವ್ ಪಂಡಿತ ಪ್ರಶಸ್ತಿಯನ್ನು ಶಿರಸಿಯ ದಿ ತೋಟಗಾರ್ಸ್ ರೂರಲ್ ಕೋ-ಆಪ್. ಅಗ್ರಿಕಲ್ಚರಲ್ ಕ್ರೆಡಿಟ್ ಸೊಸೈಟಿ ಲಿ.(ಟಿಆರ್ ಸಿ) ನೀಡಲಾಗುವುದು ಎಂದು ತಿಳಿಸಿದರು. ಪ್ರತಿ ತಾಲ್ಲೂಕಿನಿಂದ ತಲಾ ಒಂದರಂತೆ 11 ಸಹಕಾರ ಸಂಘಗಳಿಗೆ ಪುರಸ್ಕಾರ ನೀಡಲಾಗುವುದು ಎಂದು ತಿಳಿಸಿದರು. ಉಪಾಧ್ಯಕ್ಷ ಮೋಹನದಾಸ ನಾಯಕ್, ನಿರ್ದೇಶಕರಾದ ಎಸ್.ಎಲ್.ಘೋಟ್ನೇಕರ್, ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಎಲ್.ಟಿ.ಪಾಟೀಲ್, ರಾಮಕೃಷ್ಣ ಹೆಗಡೆ ಕಡವೆ, ಜಿ.ಆರ್.ಹೆಗಡೆ ಸೋಂದಾ, ಪ್ರಕಾಶ ಗುನಗಿ, ಬ್ಯಾಂಕ್ ಎಂ.ಡಿ. ಎಸ್.ಪಿ.ಚವ್ಹಾಣ್ ಇದ್ದರು.