‘ನಾವು ಮಾಡುವ ಕೆಲಸ ಮಂತ್ರಿ ಸ್ಥಾನದ ಅಪ್ಪ ಇದ್ಹಂಗೆ! ನಮಗೆ ಜನರ ಸೇವೆ ಮಾಡುವುದೇ ಮುಖ್ಯ ಹೊರತು ಮಂತ್ರಿ ಸ್ಥಾನವಲ್ಲ. ನನಗೆ ಸಚಿವ ಸ್ಥಾನ ನೀಡುವಂತೆ ಜಿಲ್ಲೆಯ ಕಾಂಗ್ರೆಸ್ ಸದಸ್ಯರು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿರುವ ಬಗ್ಗೆ ಪೇಪರ್ನಲ್ಲಿ ಓದಿದ್ದೇನೆ. ಆ ಬಗ್ಗೆ ನನಗೆ ಹೆಚ್ಚೇನೂ ಗೊತ್ತಿಲ್ಲ’ ಎಂದು ತಮಗೆ ಸಚಿವ ಸ್ಥಾನ ಕೈತಪ್ಪಿರುವ ಕುರಿತು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.