ಪ್ರತಿಭಟನೆಗೂ ಮುನ್ನ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನ, ಇಂದಿರಾ ಗಾಂಧಿ ಪುಣ್ಯಸ್ಮರಣೆ ಆಚರಿಸಲಾಯಿತು. ಪ್ರಮುಖರಾದ ಎಸ್.ಕೆ.ಭಾಗವತ, ಆರ್.ಎಚ್.ನಾಯ್ಕ, ದೀಪಕ ದೊಡ್ಡೂರು, ಅಬ್ಬಾಸ್ ತೊನ್ಸೆ, ರಮೇಶ ದುಬಾಶಿ, ಬಸವರಾಜ ದೊಡ್ಮನಿ, ಜಗದೀಶ ಗೌಡ, ಸಂತೋಷ ಶೆಟ್ಟಿ ಇದ್ದರು.