‘ಜಿಲ್ಲೆಯ ಕರಾವಳಿ ಭಾಗದ ಜನರ ಬಹು ಬೇಡಿಕೆಯಾಗಿರುವ ಸುಸಜ್ಜಿತ ಆಸ್ಪತ್ರೆ ಸ್ಥಾಪನೆಯ ಬಗ್ಗೆ ಚರ್ಚಿಸಲೆಂದೇ ಅವರು ದುಬೈನಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದರು. ಸುಮಾರು 20 ನಿಮಿಷಗಳ ಮಾತುಕತೆಯಲ್ಲಿ ಕುಮಟಾ ಸುತ್ತಮುತ್ತಆರೋಗ್ಯ ಸೇವೆಗೆ ಸಂಬಂಧಿಸಿದಂತೆ ಯೋಜನೆ ಹಮ್ಮಿಕೊಳ್ಳಲು ಆಸಕ್ತಿ ಹೊಂದಿರುವುದನ್ನು ಅವರು ವಿವರಿಸಿದರು’ ಎಂದು ಹೇಳಿದರು.