ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳದೀಪುರ ಸಮೀಪ ರೈಲು ಬಡಿದು ಚಿರತೆ ಸಾವು

Last Updated 28 ಮಾರ್ಚ್ 2019, 9:52 IST
ಅಕ್ಷರ ಗಾತ್ರ

ಶಿರಸಿ:ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಅರಣ್ಯ ವಿಭಾಗ ವ್ಯಾಪ್ತಿಯ ಹಳದೀಪುರ ಸಮೀಪ ಚಿರತೆಯೊಂದು ಮೃತಪಟ್ಟಿದೆ.

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರೈಲು ಬಡಿದು ಚಿರತೆ ಸಾವಿಗೀಡಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಕೊಂಕಣ ರೈಲ್ವೆ ಅಧಿಕಾರಿಗಳಿಗೆ ಈ ಸಂಬಂಧ ಮಾಹಿತಿ ನೀಡಿ, ಅಗತ್ಯ ಕ್ರಮ ಕೈಕೊಳ್ಳಲು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT