ಈ ಸಂದರ್ಭದಲ್ಲಿ ಜೊಯಿಡಾ ತಹಶೀಲ್ದಾರ್ ಸಂಜಯ ಕಾಂಬಳೆ, ತಾಲ್ಲೂಲು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆನಂದ ಬಡಕುಂದ್ರಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಮೇಶ ನಾಯ್ಕ, ಅಣಶಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅರುಣ ನಾಯ್ಕ, ಪ್ರಮುಖರಾದ ಮಂಗೇಶ ಕಾಮತ, ಕಾಳಿ ಬ್ರಿಗೇಡ್ ಸಂಚಾಲಕ ರವಿ ರೇಡ್ಕರ, ನಾಗೋಡಾ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿಗಂಬರ ದೇಸಾಯಿ, ಉಳವಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಂಜುನಾಥ ಮುಖಾಶಿ, ದತ್ತಾ ನಾಯ್ಕ, ಆರ್.ಎ ಭಟ್ಟ, ರತ್ನಾಕರ ದೇಸಾಯಿ, ಕೃಷ್ಣಾ ಅಣಶಿಕರ ಇದ್ದರು.