<p><strong>ಯಲ್ಲಾಪುರ:</strong> ತಾಲ್ಲೂಕಿನಲ್ಲಿ ಸುರಿದ ಧಾರಾಕಾರ ಮಳೆಗೆ ಮಂಚಿಕೇರಿಯಿಂದ ಬಿಳ್ಕಿಗೆ ತಲುಪುವ ಮಾರ್ಗ ಮಧ್ಯೆ ಮಾದನಸರ ಹಳ್ಳಕ್ಕೆ ನಿರ್ಮಿಸಿದ್ದ ಸೇತುವೆ ಬುಧವಾರ ರಾತ್ರಿ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಬಿಳ್ಕಿ ಭಾಗದ ಜನರಿಗೆ ಮಂಚಿಕೇರಿಯ ಸಂಪರ್ಕ ತಪ್ಪಿದೆ.</p>.<p>ನೀರಿನ ರಭಸಕ್ಕೆ ಸುಮಾರು 30 ಅಡಿಯವರೆಗೆ ಸಂಪರ್ಕ ರಸ್ತೆ ಕೂಡ ಕೊಚ್ಚಿಕೊಂಡು ಹೋಗಿದೆ. ಅಕ್ಕಪಕ್ಕದ ಕೃಷಿ ಭೂಮಿಗೆ ನೀರು ನುಗ್ಗಿದೆ. ಬಿದಿರು ಹಿಂಡು ಬಿದ್ದ ಪರಿಣಾಮ ಸೇತುವೆಯ ಅಡಿಯಲ್ಲಿ ನೀರು ಹರಿಯಲು ತೊಡಕಾಗಿತ್ತು. ನೀರು ಸರಾಗವಾಗಿ ಹರಿಯುವ ದಾರಿಗಳು ಬಂದಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ:</strong> ತಾಲ್ಲೂಕಿನಲ್ಲಿ ಸುರಿದ ಧಾರಾಕಾರ ಮಳೆಗೆ ಮಂಚಿಕೇರಿಯಿಂದ ಬಿಳ್ಕಿಗೆ ತಲುಪುವ ಮಾರ್ಗ ಮಧ್ಯೆ ಮಾದನಸರ ಹಳ್ಳಕ್ಕೆ ನಿರ್ಮಿಸಿದ್ದ ಸೇತುವೆ ಬುಧವಾರ ರಾತ್ರಿ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಬಿಳ್ಕಿ ಭಾಗದ ಜನರಿಗೆ ಮಂಚಿಕೇರಿಯ ಸಂಪರ್ಕ ತಪ್ಪಿದೆ.</p>.<p>ನೀರಿನ ರಭಸಕ್ಕೆ ಸುಮಾರು 30 ಅಡಿಯವರೆಗೆ ಸಂಪರ್ಕ ರಸ್ತೆ ಕೂಡ ಕೊಚ್ಚಿಕೊಂಡು ಹೋಗಿದೆ. ಅಕ್ಕಪಕ್ಕದ ಕೃಷಿ ಭೂಮಿಗೆ ನೀರು ನುಗ್ಗಿದೆ. ಬಿದಿರು ಹಿಂಡು ಬಿದ್ದ ಪರಿಣಾಮ ಸೇತುವೆಯ ಅಡಿಯಲ್ಲಿ ನೀರು ಹರಿಯಲು ತೊಡಕಾಗಿತ್ತು. ನೀರು ಸರಾಗವಾಗಿ ಹರಿಯುವ ದಾರಿಗಳು ಬಂದಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>