‘ದ್ವೇಷ, ಹಿಂಸೆ ಹಾಗೂ ಸ್ವಾರ್ಥಗಳು ಸಾಮಾನ್ಯವಾಗಿರುವ ಇಂದಿನ ವಾತಾವರಣದಲ್ಲಿ ಪ್ರೀತಿ, ವಿಶ್ವಾಸ ಮತ್ತು ಮಾನವೀಯತೆಯ ಸಂದೇಶವನ್ನು ಎತ್ತಿಹಿಡಿಯುವುದು ಅನಿವಾರ್ಯವಾಗಿದೆ. ಪ್ರವಾದಿ ಮುಹಮ್ಮದ್ರ ಬಗ್ಗೆ ನಾಡಿನ ಸ್ವಾಮೀಜಿಗಳ, ಚಿಂತಕರ ವೀಡಿಯೋ ಸಂದೇಶಗಳನ್ನು ಪ್ರಸಾರಮಾಡಲಾಗುತ್ತದೆ. ರಾಜ್ಯದಾದ್ಯಂತ ವಿಚಾರ ವಿನಿಮಯ ಕಾರ್ಯಕ್ರಮಗಳ ಸ್ವಚ್ಛತಾ ಅಭಿಯಾನ, ರಕ್ತದಾನ ಶಿಬಿರ, ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾದಿ ಸಂದೇಶಗಳು, ಸಾರ್ವಜನಿಕ ಪ್ರಬಂಧ ಸ್ಪರ್ಧೆ, ಇನ್ನಿತರ ಕಾರ್ಯಕ್ರಮಗಳು ನಡೆಯಲಿದೆ’ ಎಂದು ವಿವರಿಸಿದರು.