ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಭವ್ಯಾ ಶೆಟ್ಟಿ, ಸದಸ್ಯರಾದ ಲಕ್ಷ್ಮೀನಾರಾಯಣ ಗುಮ್ಮಾನಿ, ನಟರಾಜ ಗೌಡರ್, ಚಂದ್ರಕಲಾ ಭಟ್ಟ, ಜಿಲ್ಲಾ ಪಂಚಾಯ್ತಿ ಸದಸ್ಯೆ ಶ್ರುತಿ ಹೆಗಡೆ, ಆನಗೋಡ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಪ್ರಶಾಂತ ಸಭಾಹಿತ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರಾಧಾ ಗೌಡ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ವಿಠ್ಠಲ ನಾಟೇಕರ, ಹಿರಿಯ ಧುರೀಣ ಪ್ರಮೋದ ಹೆಗಡೆ, ಗಣಪತಿ ಮುದ್ದೇಪಾಲ, ಶಮಾ ಭಾರತ್ ಗ್ಯಾಸ್ ಮಾಲೀಕ ಎ.ಎ.ಶೇಖ್ ಉಪಸ್ಥಿತರಿದ್ದರು.